ಸಾಹಿತ್ಯ ಸಾಗರ
ಶನಿವಾರ, ಆಗಸ್ಟ್ 14, 2010
ರತ್ನಾಕರಶತಕ - ೭
ಅಂಗುಷ್ಠಂ ಮೊದಲಾಗಿ ನೆತ್ತಿವರೆಗಂ ಸರ್ವಾಂಗಸಂಪೂರ್ಣನು-
ತ್ತುಂಗಜ್ಞಾನಮಯಂ ಸುದರ್ಶನಮಯಂ ಚಾರಿತ್ರತೇಜೋಮಯಂ ||
ಮಾಗಲ್ಯ ಮಹಿಮಂ ಸ್ವಯಂಭು ಸುಖಿ ನಿರ್ಬಾಧಂ ನಿರಾಪೇಕ್ಷಿ ನಿ-
ಮ್ಮಂಗಂಬೊಲ್ಪರಮಾತ್ಮನೆಂದರುಪಿದೈ ರತ್ನಾಕರಾಧೀಶ್ವರಾ ||೭||
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ
ನವೀನ ಪೋಸ್ಟ್
ಹಳೆಯ ಪೋಸ್ಟ್
ಮುಖಪುಟ
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ