ಸಾಹಿತ್ಯ ಸಾಗರ
ಮಂಗಳವಾರ, ಫೆಬ್ರವರಿ 15, 2011
ರತ್ನಾಕರಶತಕ - ೮
ಬಿಸಿಲಿಂ ಕಂದದ ಬೆಂಕಿಯಿಂ ಸುಡದ ನೀರಿಂನಾಂದದುಗ್ರಾಸಿ ಭೇ
ದಿಸಲು ಬಾರದ ಚಿನ್ಮಯ ಮರೆದು ತನ್ನೊಳ್ಪಂ ಪರಧ್ಯಾನದಿಂ ||
ಪಸಿವಿಂದೀ ಬಹುಭಾದೆಯಿಂ ರುಜೆಗಳಿಂ ಕೇಡಾಗುವೀ ಮೇಯ್ಗೆ ಸಂ
ದಿಸಿದಂ ತನ್ನನೆ ಚಿಂತಿಸಲ್ಸುಕಿಯಲಾ ರತ್ನಾಕರಾಧೀಶ್ವರಾ ||೮||
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ
ನವೀನ ಪೋಸ್ಟ್
ಹಳೆಯ ಪೋಸ್ಟ್
ಮುಖಪುಟ
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ